Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

Suvarna News   | Asianet News
Published : Nov 11, 2021, 01:47 PM IST

*  ನಾವೂ ದಾಖಲೆಗಳನ್ನ ಸಂಗ್ರಹಿಸುತ್ತಿದ್ದೇವೆ, ಎಲ್ಲಾ ದಾಖಲೆಗಳು ಸಿಕ್ಕ ಬಳಿಕ ಮಾತನಾಡ್ತೇವೆ
*  ಹಳೆಯ ಕೇಸ್‌ ಆಗಿದೆ. ಹೊಸ ಕೇಸ್‌ ಬಗ್ಗೆ ಮಾತಾನಡಲಿ 
*  ಹ್ಯಾಕರ್‌ ಶ್ರೀಕಿ ಜೊತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು  

ಬೆಂಗಳೂರು(ನ.11): ಹ್ಯಾಕರ್‌(Hacker) ಶ್ರೀಕಿ(Shreeki) ಜೊತೆ ಕಾಂಗ್ರೆಸ್‌(Congress) ನಾಯಕರ ಮಕ್ಕಳ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌(DK Shivakumar) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವೂ ದಾಖಲೆಗಳನ್ನ ಸಂಗ್ರಹಿಸುತ್ತಿದ್ದೇವೆ, ಎಲ್ಲಾ ದಾಖಲೆಗಳು ಸಿಕ್ಕ ಬಳಿಕ ಮಾತಡುತ್ತೇವೆ ಅಂತ ಹೇಳಿದ್ದಾರೆ.

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

ಹಳೇ ಕೇಸ್‌, ಹಳೇ ಹೆಸರುಗಳಲ್ಲ ಈಗ ವಿಷಯ, ಈಗಿನ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ, ಹೆಸರುಗಳನ್ನ ಹೇಳಲಿ ಅಂತ ಹೇಳಿದ್ದಾರೆ. ಇದು ಹಳೆಯ ಕೇಸ್‌ ಆಗಿದೆ. ಹೊಸ ಕೇಸ್‌ ಬಗ್ಗೆ ಮಾತಾನಡಲಿ ಅಂತ ತಿಳಿಸಿದ್ದಾರೆ.
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more