Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

Bitcoin Scam| ಶ್ರೀಕಿ ಜತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು, ಡಿಕೆಶಿ ಮೊದಲ ಪ್ರತಿಕ್ರಿಯೆ

Suvarna News   | Asianet News
Published : Nov 11, 2021, 01:47 PM IST

*  ನಾವೂ ದಾಖಲೆಗಳನ್ನ ಸಂಗ್ರಹಿಸುತ್ತಿದ್ದೇವೆ, ಎಲ್ಲಾ ದಾಖಲೆಗಳು ಸಿಕ್ಕ ಬಳಿಕ ಮಾತನಾಡ್ತೇವೆ
*  ಹಳೆಯ ಕೇಸ್‌ ಆಗಿದೆ. ಹೊಸ ಕೇಸ್‌ ಬಗ್ಗೆ ಮಾತಾನಡಲಿ 
*  ಹ್ಯಾಕರ್‌ ಶ್ರೀಕಿ ಜೊತೆ ಕಾಂಗ್ರೆಸ್‌ ನಾಯಕರ ಮಕ್ಕಳ ನಂಟು  

ಬೆಂಗಳೂರು(ನ.11): ಹ್ಯಾಕರ್‌(Hacker) ಶ್ರೀಕಿ(Shreeki) ಜೊತೆ ಕಾಂಗ್ರೆಸ್‌(Congress) ನಾಯಕರ ಮಕ್ಕಳ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌(DK Shivakumar) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವೂ ದಾಖಲೆಗಳನ್ನ ಸಂಗ್ರಹಿಸುತ್ತಿದ್ದೇವೆ, ಎಲ್ಲಾ ದಾಖಲೆಗಳು ಸಿಕ್ಕ ಬಳಿಕ ಮಾತಡುತ್ತೇವೆ ಅಂತ ಹೇಳಿದ್ದಾರೆ.

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

ಹಳೇ ಕೇಸ್‌, ಹಳೇ ಹೆಸರುಗಳಲ್ಲ ಈಗ ವಿಷಯ, ಈಗಿನ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ, ಹೆಸರುಗಳನ್ನ ಹೇಳಲಿ ಅಂತ ಹೇಳಿದ್ದಾರೆ. ಇದು ಹಳೆಯ ಕೇಸ್‌ ಆಗಿದೆ. ಹೊಸ ಕೇಸ್‌ ಬಗ್ಗೆ ಮಾತಾನಡಲಿ ಅಂತ ತಿಳಿಸಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more