ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

Published : May 12, 2022, 04:17 PM IST

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

ಬೆಂಗಳೂರು (ಮೇ. 12): ರಮ್ಯಾ (Ramya) ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದೆಯೋ ಗೊತ್ತಿಲ್ಲ. ರಮ್ಯಾ, ಎಂಬಿ ಪಾಟೀಲ್ (MB ptil) ಇಬ್ಬರೂ ನನಗೆ ಬೇಕಾದವರು, ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಅಶ್ವತ್ಥ್ ನಾರಾಯಣ್-ಎಂಬಿಪಾ ಭೇಟಿ ಬಗ್ಗೆ ಮಾಧ್ಯಮಗಳು ನನ್ನನ್ನು ಪ್ರಶ್ನಿಸಿದರು, ಇರಬಹುದು ಅಂದಿದ್ದೇ ಅಷ್ಟೇ. ಅದನ್ನ ಯಾಕೆ ರಾಮಾಯಣ ಮಾಡಿದರೋ ಗೊತ್ತಿಲ್ಲ' ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more