ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

Published : May 12, 2022, 04:17 PM IST

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

ಬೆಂಗಳೂರು (ಮೇ. 12): ರಮ್ಯಾ (Ramya) ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದೆಯೋ ಗೊತ್ತಿಲ್ಲ. ರಮ್ಯಾ, ಎಂಬಿ ಪಾಟೀಲ್ (MB ptil) ಇಬ್ಬರೂ ನನಗೆ ಬೇಕಾದವರು, ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಅಶ್ವತ್ಥ್ ನಾರಾಯಣ್-ಎಂಬಿಪಾ ಭೇಟಿ ಬಗ್ಗೆ ಮಾಧ್ಯಮಗಳು ನನ್ನನ್ನು ಪ್ರಶ್ನಿಸಿದರು, ಇರಬಹುದು ಅಂದಿದ್ದೇ ಅಷ್ಟೇ. ಅದನ್ನ ಯಾಕೆ ರಾಮಾಯಣ ಮಾಡಿದರೋ ಗೊತ್ತಿಲ್ಲ' ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more