ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

ರಮ್ಯಾ ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದ್ಯೋ ಗೊತ್ತಿಲ್ಲ: ಡಿಕೆಶಿ

Published : May 12, 2022, 04:17 PM IST

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

ಬೆಂಗಳೂರು (ಮೇ. 12): ರಮ್ಯಾ (Ramya) ಏನ್ ಟ್ವೀಟ್ ಮಾಡಿದ್ದಾರೋ, ಏನ್ ಮಿಸ್ ಫೈಯರ್ ಆಗಿದೆಯೋ ಗೊತ್ತಿಲ್ಲ. ರಮ್ಯಾ, ಎಂಬಿ ಪಾಟೀಲ್ (MB ptil) ಇಬ್ಬರೂ ನನಗೆ ಬೇಕಾದವರು, ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಅಶ್ವತ್ಥ್ ನಾರಾಯಣ್-ಎಂಬಿಪಾ ಭೇಟಿ ಬಗ್ಗೆ ಮಾಧ್ಯಮಗಳು ನನ್ನನ್ನು ಪ್ರಶ್ನಿಸಿದರು, ಇರಬಹುದು ಅಂದಿದ್ದೇ ಅಷ್ಟೇ. ಅದನ್ನ ಯಾಕೆ ರಾಮಾಯಣ ಮಾಡಿದರೋ ಗೊತ್ತಿಲ್ಲ' ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.

ಅನ್ಯ ಪಕ್ಷದ ನಾಯಕರು ಪರಸ್ಪರ ಭೇಟಿಯಾಗುವುದು ಸಾಮಾನ್ಯ. ಆದರೆ, ಪಕ್ಷದ ನಿಷ್ಠಾವಂತರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿರುವ ಹೇಳಿಕೆ ಆಶ್ಚರ್ಯ ತಂದಿದೆ ಎಂದು ಮಾಜಿ ಸಂಸದೆ ರಮ್ಯಾ ಅವರು ಅಸಮಾಧಾನ ಹೊರ ಹಾಕಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more