ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

Published : Jul 18, 2021, 10:18 AM ISTUpdated : Jul 18, 2021, 10:21 AM IST

- ಸಿದ್ದು, ಡಿಕೆಶಿ ನಾಳೆ ಸಂಜೆ ದೆಹಲಿಗೆ

- ರಾಜ್ಯ ರಾಜಕಾರಣ ಚರ್ಚೆಗೆ ಹೈಕಮಾಂಡ್‌ ಬುಲಾವ್‌

- ಜು. 19 ರ ಸಂಜೆ 4ಕ್ಕೆ ಇಬ್ಬರ ಜತೆಗೂ ರಾಗಾ ಮಾತುಕತೆ

- ಒಳಬೇಗುದಿ ಶಮನ, ಪದಾಧಿಕಾರಿಗಳ ನೇಮಕ ಚರ್ಚೆ

 

ಬೆಂಗಳೂರು (ಜು. 18): ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಹೈಕಮಾಂಡ್‌ ಬುಲಾವ್‌ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಸಂಜೆ 4ಕ್ಕೆ ಉಭಯ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಉಭಯ ನಾಯಕರೊಂದಿಗೆ ಮೊದಲು ಪ್ರತ್ಯೇಕವಾಗಿ ಚರ್ಚೆ ನಡೆಯಲಿದೆ. ಈ ಚರ್ಚೆ ನಂತರ ಉಭಯ ನಾಯಕರೊಂದಿಗೂ ಒಗ್ಗೂಡಿ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಣಗಳ ನಡುವೆ ನಡೆದಿರುವ ಪೈಪೋಟಿಗೆ ಹೈಕಮಾಂಡ್‌ ವರಿಷ್ಠರು ಈ ಸಂದರ್ಭದಲ್ಲಿ ಬ್ರೇಕ್‌ ಹಾಕುವ ಸಾಧ್ಯತೆಯಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!