ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

Published : Jul 18, 2021, 10:18 AM ISTUpdated : Jul 18, 2021, 10:21 AM IST

- ಸಿದ್ದು, ಡಿಕೆಶಿ ನಾಳೆ ಸಂಜೆ ದೆಹಲಿಗೆ

- ರಾಜ್ಯ ರಾಜಕಾರಣ ಚರ್ಚೆಗೆ ಹೈಕಮಾಂಡ್‌ ಬುಲಾವ್‌

- ಜು. 19 ರ ಸಂಜೆ 4ಕ್ಕೆ ಇಬ್ಬರ ಜತೆಗೂ ರಾಗಾ ಮಾತುಕತೆ

- ಒಳಬೇಗುದಿ ಶಮನ, ಪದಾಧಿಕಾರಿಗಳ ನೇಮಕ ಚರ್ಚೆ

 

ಬೆಂಗಳೂರು (ಜು. 18): ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಹೈಕಮಾಂಡ್‌ ಬುಲಾವ್‌ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಸಂಜೆ 4ಕ್ಕೆ ಉಭಯ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಉಭಯ ನಾಯಕರೊಂದಿಗೆ ಮೊದಲು ಪ್ರತ್ಯೇಕವಾಗಿ ಚರ್ಚೆ ನಡೆಯಲಿದೆ. ಈ ಚರ್ಚೆ ನಂತರ ಉಭಯ ನಾಯಕರೊಂದಿಗೂ ಒಗ್ಗೂಡಿ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಣಗಳ ನಡುವೆ ನಡೆದಿರುವ ಪೈಪೋಟಿಗೆ ಹೈಕಮಾಂಡ್‌ ವರಿಷ್ಠರು ಈ ಸಂದರ್ಭದಲ್ಲಿ ಬ್ರೇಕ್‌ ಹಾಕುವ ಸಾಧ್ಯತೆಯಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!