ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

ಜು. 19 ರಂದು ಸಿದ್ದು, ಡಿಕೆಶಿ ದೆಹಲಿಗೆ, ‘ಮುಂದಿನ ಸಿಎಂ’ ವಿವಾದಕ್ಕೆ ಬ್ರೇಕ್‌ ಸಂಭವ

Published : Jul 18, 2021, 10:18 AM ISTUpdated : Jul 18, 2021, 10:21 AM IST

- ಸಿದ್ದು, ಡಿಕೆಶಿ ನಾಳೆ ಸಂಜೆ ದೆಹಲಿಗೆ

- ರಾಜ್ಯ ರಾಜಕಾರಣ ಚರ್ಚೆಗೆ ಹೈಕಮಾಂಡ್‌ ಬುಲಾವ್‌

- ಜು. 19 ರ ಸಂಜೆ 4ಕ್ಕೆ ಇಬ್ಬರ ಜತೆಗೂ ರಾಗಾ ಮಾತುಕತೆ

- ಒಳಬೇಗುದಿ ಶಮನ, ಪದಾಧಿಕಾರಿಗಳ ನೇಮಕ ಚರ್ಚೆ

 

ಬೆಂಗಳೂರು (ಜು. 18): ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಹೈಕಮಾಂಡ್‌ ಬುಲಾವ್‌ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.

ಮಂಗಳವಾರ ಸಂಜೆ 4ಕ್ಕೆ ಉಭಯ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಉಭಯ ನಾಯಕರೊಂದಿಗೆ ಮೊದಲು ಪ್ರತ್ಯೇಕವಾಗಿ ಚರ್ಚೆ ನಡೆಯಲಿದೆ. ಈ ಚರ್ಚೆ ನಂತರ ಉಭಯ ನಾಯಕರೊಂದಿಗೂ ಒಗ್ಗೂಡಿ ಸಭೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಣಗಳ ನಡುವೆ ನಡೆದಿರುವ ಪೈಪೋಟಿಗೆ ಹೈಕಮಾಂಡ್‌ ವರಿಷ್ಠರು ಈ ಸಂದರ್ಭದಲ್ಲಿ ಬ್ರೇಕ್‌ ಹಾಕುವ ಸಾಧ್ಯತೆಯಿದೆ. 
 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!