ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

ಹಾನಗಲ್ ಉಪಸಮರಕ್ಕೆ ಸಿದ್ದು ಎಂಟ್ರಿ, ಶ್ರೀನಿವಾಸ್ ಮಾನೆ ಪರ ಪ್ರಚಾರ

Published : Oct 16, 2021, 09:20 AM ISTUpdated : Oct 16, 2021, 09:24 AM IST

ಇಂದಿನಿಂದ ಹಾನಗಲ್, ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ರಂಗು ಪಡೆದುಕೊಳ್ಳಲಿದೆ. ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಬೆಂಗಳೂರು (ಅ. 16): ಇಂದಿನಿಂದ ಹಾನಗಲ್ (Hanagal) ಸಿಂಧಗಿ (Sindhagi) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (By Election) ಪ್ರಚಾರ ರಂಗು ಪಡೆದುಕೊಳ್ಳಲಿದೆ.

ಮೂರೂ ಪಕ್ಷದ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಶನಿವಾರದಿಂದ ಎರಡು ದಿನಗಳ ಕಾಲ ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಶ್ರೀನಿವಾಸ್ ಮಾನೆ ಪರ ಪ್ರಚಾರ ಮಾಡಲಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!