Karnataka Politics: ಸರಿಯಾಗಿ ಅಧಿಕಾರ ಮಾಡದಿದ್ದಕ್ಕೆ ಜನ ನಮ್ಮನ್ನು ಸೋಲಿಸಿದ್ರು: ಡಿಕೆಶಿ

Karnataka Politics: ಸರಿಯಾಗಿ ಅಧಿಕಾರ ಮಾಡದಿದ್ದಕ್ಕೆ ಜನ ನಮ್ಮನ್ನು ಸೋಲಿಸಿದ್ರು: ಡಿಕೆಶಿ

Published : Dec 25, 2021, 01:28 PM ISTUpdated : Dec 25, 2021, 01:39 PM IST

'ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲರಿಗೂ ಒಂದೊಂದು ಕಾಲ ಇರುತ್ತದೆ. ನಾವು ಸರಿಯಾಗಿ ಅಧಿಕಾರ ಮಾಡದಿದ್ದಕ್ಕೆ ನಮ್ಮನ್ನು ಸೋಲಿಸಿದರು. ಆ ಸೋಲನ್ನು ನಾವು ಒಪ್ಪಿಕೊಂಡಿದ್ದೇವೆ, ಸಿದ್ದರಾಮಯ್ಯ ಆಡಳಿತದ ಬಗ್ಗೆ ಡಿಕೆಶಿ ಅಚ್ಚರಿ ಹೇಳಿಕೆ ನೀಡಿದ್ದಾರೆ. 

 

ಬೆಂಗಳೂರು (ಡಿ. 25): ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೆಲವೊಮ್ಮೆ ತಮ್ಮ ಪಕ್ಷದ ಬಗ್ಗೆಯೇ ಅಚ್ಚರಿ ಹೇಳಿಕೆ ನೀಡುತ್ತಾರೆ. ' ರಾಜಕಾರಣದಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲರಿಗೂ ಒಂದೊಂದು ಕಾಲ ಇರುತ್ತದೆ. ನಾವು ಸರಿಯಾಗಿ ಅಧಿಕಾರ ಮಾಡದಿದ್ದಕ್ಕೆ ನಮ್ಮನ್ನು ಸೋಲಿಸಿದರು. ಆ ಸೋಲನ್ನು ನಾವು ಒಪ್ಪಿಕೊಂಡಿದ್ದೇವೆ, ಸಿದ್ದರಾಮಯ್ಯ (Siddaramaiah) ಆಡಳಿತದ ಬಗ್ಗೆ ಡಿಕೆಶಿ ಅಚ್ಚರಿ ಹೇಳಿಕೆ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more