ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

Suvarna News   | Asianet News
Published : Oct 09, 2021, 02:53 PM ISTUpdated : Oct 09, 2021, 03:33 PM IST

ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ. 

ಬೆಂಗಳೂರು (ಅ. 09): ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ.

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ತಿಳಿಸುವುದು, ತಳಮಟ್ಟದಲ್ಲಿ ಕೇಡರ್ ಕಾರ್ಯಕರ್ತರ ಪಡೆ ಬಲಪಡಿಸಿ ಪಕ್ಷ ಕಟ್ಟಲು ಪ್ಲ್ಯಾನ್, ಮೊದಲು ಕಾರ್ಯಕರ್ತ, ನಂತರ ನಾಯಕ ಎನ್ನುವ ಸಿದ್ಧಾಂತದಡಿಯಲ್ಲಿ ಕೇಡರ್ ಸಿದ್ಧಪಡಿಸುತ್ತಿದ್ದಾರೆ. ಕೇಡರ್ ಕಾರ್ಯಕರ್ತರನ್ನು ತಯಾರು ಮಾಡಲು ತಂಡವನ್ನು ಕಟ್ಟಲಾಗಿದೆ. ಇದರ ಹೊಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!