ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

Suvarna News   | Asianet News
Published : Oct 09, 2021, 02:53 PM ISTUpdated : Oct 09, 2021, 03:33 PM IST

ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ. 

ಬೆಂಗಳೂರು (ಅ. 09): ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ.

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ತಿಳಿಸುವುದು, ತಳಮಟ್ಟದಲ್ಲಿ ಕೇಡರ್ ಕಾರ್ಯಕರ್ತರ ಪಡೆ ಬಲಪಡಿಸಿ ಪಕ್ಷ ಕಟ್ಟಲು ಪ್ಲ್ಯಾನ್, ಮೊದಲು ಕಾರ್ಯಕರ್ತ, ನಂತರ ನಾಯಕ ಎನ್ನುವ ಸಿದ್ಧಾಂತದಡಿಯಲ್ಲಿ ಕೇಡರ್ ಸಿದ್ಧಪಡಿಸುತ್ತಿದ್ದಾರೆ. ಕೇಡರ್ ಕಾರ್ಯಕರ್ತರನ್ನು ತಯಾರು ಮಾಡಲು ತಂಡವನ್ನು ಕಟ್ಟಲಾಗಿದೆ. ಇದರ ಹೊಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?