ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

Suvarna News   | Asianet News
Published : Oct 09, 2021, 02:53 PM ISTUpdated : Oct 09, 2021, 03:33 PM IST

ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ. 

ಬೆಂಗಳೂರು (ಅ. 09): ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ.

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ತಿಳಿಸುವುದು, ತಳಮಟ್ಟದಲ್ಲಿ ಕೇಡರ್ ಕಾರ್ಯಕರ್ತರ ಪಡೆ ಬಲಪಡಿಸಿ ಪಕ್ಷ ಕಟ್ಟಲು ಪ್ಲ್ಯಾನ್, ಮೊದಲು ಕಾರ್ಯಕರ್ತ, ನಂತರ ನಾಯಕ ಎನ್ನುವ ಸಿದ್ಧಾಂತದಡಿಯಲ್ಲಿ ಕೇಡರ್ ಸಿದ್ಧಪಡಿಸುತ್ತಿದ್ದಾರೆ. ಕೇಡರ್ ಕಾರ್ಯಕರ್ತರನ್ನು ತಯಾರು ಮಾಡಲು ತಂಡವನ್ನು ಕಟ್ಟಲಾಗಿದೆ. ಇದರ ಹೊಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!