ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

Suvarna News   | Asianet News
Published : Oct 09, 2021, 02:53 PM ISTUpdated : Oct 09, 2021, 03:33 PM IST

ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ. 

ಬೆಂಗಳೂರು (ಅ. 09): ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ.

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ತಿಳಿಸುವುದು, ತಳಮಟ್ಟದಲ್ಲಿ ಕೇಡರ್ ಕಾರ್ಯಕರ್ತರ ಪಡೆ ಬಲಪಡಿಸಿ ಪಕ್ಷ ಕಟ್ಟಲು ಪ್ಲ್ಯಾನ್, ಮೊದಲು ಕಾರ್ಯಕರ್ತ, ನಂತರ ನಾಯಕ ಎನ್ನುವ ಸಿದ್ಧಾಂತದಡಿಯಲ್ಲಿ ಕೇಡರ್ ಸಿದ್ಧಪಡಿಸುತ್ತಿದ್ದಾರೆ. ಕೇಡರ್ ಕಾರ್ಯಕರ್ತರನ್ನು ತಯಾರು ಮಾಡಲು ತಂಡವನ್ನು ಕಟ್ಟಲಾಗಿದೆ. ಇದರ ಹೊಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!