ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

ಪಕ್ಷ ಬಲಪಡಿಸಲು ಬಿಜೆಪಿ ಪ್ಲ್ಯಾನ್, ಡಿಕೆಶಿ ಹೈಜಾಕ್.!

Suvarna News   | Asianet News
Published : Oct 09, 2021, 02:53 PM ISTUpdated : Oct 09, 2021, 03:33 PM IST

ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ. 

ಬೆಂಗಳೂರು (ಅ. 09): ಬಿಜೆಪಿಯ ಪ್ಲಸ್ ಪಾಯಿಂಟ್ ಅಂದರೆ ಕಾರ್ಯಕರ್ತರು. ಚುನಾವಣೆ ಇರಲಿ, ಬಿಡಲಿ ಕೆಲಸ ಮಾಡುತ್ತಾರೆ. ಅದೇ ಸ್ಟ್ರಾಟಜಿಯನ್ನು ಕಾಂಗ್ರೆಸ್‌ನಲ್ಲಿ ತರಲು ಡಿಕೆಶಿ ಪ್ಲ್ಯಾನ್ ಮಾಡುತ್ತಿದ್ದಾರೆ. ಅದಕ್ಕೊಂದಿಷ್ಟು ಬ್ಲೂ ಪ್ರಿಂಟ್ ಸಿದ್ಧವಾಗಿದೆ.

ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ತಿಳಿಸುವುದು, ತಳಮಟ್ಟದಲ್ಲಿ ಕೇಡರ್ ಕಾರ್ಯಕರ್ತರ ಪಡೆ ಬಲಪಡಿಸಿ ಪಕ್ಷ ಕಟ್ಟಲು ಪ್ಲ್ಯಾನ್, ಮೊದಲು ಕಾರ್ಯಕರ್ತ, ನಂತರ ನಾಯಕ ಎನ್ನುವ ಸಿದ್ಧಾಂತದಡಿಯಲ್ಲಿ ಕೇಡರ್ ಸಿದ್ಧಪಡಿಸುತ್ತಿದ್ದಾರೆ. ಕೇಡರ್ ಕಾರ್ಯಕರ್ತರನ್ನು ತಯಾರು ಮಾಡಲು ತಂಡವನ್ನು ಕಟ್ಟಲಾಗಿದೆ. ಇದರ ಹೊಣೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ