40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

Published : Jun 23, 2020, 06:54 PM ISTUpdated : Jun 23, 2020, 06:58 PM IST

ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.!

ಬೆಂಗಳೂರು (ಜೂ. 23): ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.

ಡಿಕೆ ಶಿವಕುಮಾರ್ ದೈವ ಭಕ್ತರು. ಆಗಾಗ ದೇವಸ್ಥಾನಗಳಿಗೆ ತೆರಳಿ ಪೂಜೆ, ಪುನಸ್ಕಾರ, ಹೋಮ ಹವನಾದಿಗಳನ್ನು ಮಾಡಿಸುತ್ತಿರುತ್ತಾರೆ. ಗ್ರಹಣದ ದಿನ ದೊಡ್ಡಾಲ ಮರದ ಕಾವೇರಿ ನದಿ ಸಂಗಮಕ್ಕೆ ತೆರಳಿ ಗ್ರಹಣ ಸ್ನಾನ ಮಾಡಿದ್ದಾರೆ. ಪಕ್ಕದಲ್ಲೇ ಇರುವ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 4 ದಶಕಗಳ ನಂತರ ಈ ಜಾಗಕ್ಕೆ ಬಂದಿದ್ದಾರೆ ಡಿಕೆಶಿ. ಈ ಜಾಗಕ್ಕೂ ಡಿಕೆಶಿಗೂ ಇರುವ ನಂಟೇನು? 40 ವರ್ಷಗಳ ಡಿಕೆ ಸಾಹೇಬರು ಏನು ಮಾಡುತ್ತಿದ್ದರು ಇಲ್ಲಿದೆ ನೋಡಿ..!  

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!