40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

Published : Jun 23, 2020, 06:54 PM ISTUpdated : Jun 23, 2020, 06:58 PM IST

ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.!

ಬೆಂಗಳೂರು (ಜೂ. 23): ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.

ಡಿಕೆ ಶಿವಕುಮಾರ್ ದೈವ ಭಕ್ತರು. ಆಗಾಗ ದೇವಸ್ಥಾನಗಳಿಗೆ ತೆರಳಿ ಪೂಜೆ, ಪುನಸ್ಕಾರ, ಹೋಮ ಹವನಾದಿಗಳನ್ನು ಮಾಡಿಸುತ್ತಿರುತ್ತಾರೆ. ಗ್ರಹಣದ ದಿನ ದೊಡ್ಡಾಲ ಮರದ ಕಾವೇರಿ ನದಿ ಸಂಗಮಕ್ಕೆ ತೆರಳಿ ಗ್ರಹಣ ಸ್ನಾನ ಮಾಡಿದ್ದಾರೆ. ಪಕ್ಕದಲ್ಲೇ ಇರುವ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 4 ದಶಕಗಳ ನಂತರ ಈ ಜಾಗಕ್ಕೆ ಬಂದಿದ್ದಾರೆ ಡಿಕೆಶಿ. ಈ ಜಾಗಕ್ಕೂ ಡಿಕೆಶಿಗೂ ಇರುವ ನಂಟೇನು? 40 ವರ್ಷಗಳ ಡಿಕೆ ಸಾಹೇಬರು ಏನು ಮಾಡುತ್ತಿದ್ದರು ಇಲ್ಲಿದೆ ನೋಡಿ..!  

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!