40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

Published : Jun 23, 2020, 06:54 PM ISTUpdated : Jun 23, 2020, 06:58 PM IST

ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.!

ಬೆಂಗಳೂರು (ಜೂ. 23): ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.

ಡಿಕೆ ಶಿವಕುಮಾರ್ ದೈವ ಭಕ್ತರು. ಆಗಾಗ ದೇವಸ್ಥಾನಗಳಿಗೆ ತೆರಳಿ ಪೂಜೆ, ಪುನಸ್ಕಾರ, ಹೋಮ ಹವನಾದಿಗಳನ್ನು ಮಾಡಿಸುತ್ತಿರುತ್ತಾರೆ. ಗ್ರಹಣದ ದಿನ ದೊಡ್ಡಾಲ ಮರದ ಕಾವೇರಿ ನದಿ ಸಂಗಮಕ್ಕೆ ತೆರಳಿ ಗ್ರಹಣ ಸ್ನಾನ ಮಾಡಿದ್ದಾರೆ. ಪಕ್ಕದಲ್ಲೇ ಇರುವ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 4 ದಶಕಗಳ ನಂತರ ಈ ಜಾಗಕ್ಕೆ ಬಂದಿದ್ದಾರೆ ಡಿಕೆಶಿ. ಈ ಜಾಗಕ್ಕೂ ಡಿಕೆಶಿಗೂ ಇರುವ ನಂಟೇನು? 40 ವರ್ಷಗಳ ಡಿಕೆ ಸಾಹೇಬರು ಏನು ಮಾಡುತ್ತಿದ್ದರು ಇಲ್ಲಿದೆ ನೋಡಿ..!  

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?