40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

40 ವರ್ಷಗಳ ಹಿಂದೆ ಮೀನು ಹಿಡಿಯುತ್ತಿದ್ದ ಡಿಕೆ 'ಕೈ' ಕಿಂಗ್ ಆಗಿದ್ದು ಹೇಗೆ?

Published : Jun 23, 2020, 06:54 PM ISTUpdated : Jun 23, 2020, 06:58 PM IST

ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.!

ಬೆಂಗಳೂರು (ಜೂ. 23): ಕಾಂಗ್ರೆಸ್ ಟ್ರಬಲ್ ಶೂಟರ್, ಸವಾಲಿಗೆ ಸೈ ಎನ್ನುವ ಕನಕಪುರ ಬಂಡೆ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದಿದ್ದಾರೆ. ಪಟ್ಟಾಭಿಷೇಕಕ್ಕೆ ತಯಾರಿ ನಡೆಸುತ್ತಿರುವ ಡಿಕೆಶಿ, ಸೂರ್ಯಗ್ರಹಣದ ದಿನ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಜಾಗಕ್ಕೂ, ಡಿಕೆ ಸಾಹೇಬರಿಗೂ ಸುದೀರ್ಘ ನಂಟು.

ಡಿಕೆ ಶಿವಕುಮಾರ್ ದೈವ ಭಕ್ತರು. ಆಗಾಗ ದೇವಸ್ಥಾನಗಳಿಗೆ ತೆರಳಿ ಪೂಜೆ, ಪುನಸ್ಕಾರ, ಹೋಮ ಹವನಾದಿಗಳನ್ನು ಮಾಡಿಸುತ್ತಿರುತ್ತಾರೆ. ಗ್ರಹಣದ ದಿನ ದೊಡ್ಡಾಲ ಮರದ ಕಾವೇರಿ ನದಿ ಸಂಗಮಕ್ಕೆ ತೆರಳಿ ಗ್ರಹಣ ಸ್ನಾನ ಮಾಡಿದ್ದಾರೆ. ಪಕ್ಕದಲ್ಲೇ ಇರುವ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. 4 ದಶಕಗಳ ನಂತರ ಈ ಜಾಗಕ್ಕೆ ಬಂದಿದ್ದಾರೆ ಡಿಕೆಶಿ. ಈ ಜಾಗಕ್ಕೂ ಡಿಕೆಶಿಗೂ ಇರುವ ನಂಟೇನು? 40 ವರ್ಷಗಳ ಡಿಕೆ ಸಾಹೇಬರು ಏನು ಮಾಡುತ್ತಿದ್ದರು ಇಲ್ಲಿದೆ ನೋಡಿ..!  

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!