ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

Published : Sep 11, 2021, 05:16 PM IST

ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಬೆಂಗಳೂರು (ಸೆ. 11): ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಎಲ್‌ಪಿಜಿ ಸಿಲಿಂಡರ್ ಬೆಲೆ 900 ರ ಗಡಿ ದಾಟಿದೆ. ಜನ ಕೋವಿಡ್ ಸಂಕಷ್ಟದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಬೇರೆ ಬೇರೆ ಸುತ್ತಾಡಿ ಜನರನ್ನು ಮಾತನಾಡಿಸಿದ್ದೇನೆ. ಅವರೆಲ್ಲರ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ. ಅವರ ಮುಂದಿರುವ ಆಯ್ಕೆ ಎರಡು. ಸಿಲಿಂಡರ್ ತಂದು ಅಡುಗೆ ಮಾಡಬೇಕಾ..? ಮಕ್ಕಳ ಶಾಲಾ ಫೀಸ್ ಕಟ್ಟಬೇಕಾ..? ಎಂದು ಪ್ರಶ್ನಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ನ್ಯಾಯಾನಾ..? ನಿಮ್ಮ ಉತ್ತರವನ್ನು ಟ್ವಿಟರ್, ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ತಿಳಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!