ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

Published : Sep 11, 2021, 05:16 PM IST

ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಬೆಂಗಳೂರು (ಸೆ. 11): ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಎಲ್‌ಪಿಜಿ ಸಿಲಿಂಡರ್ ಬೆಲೆ 900 ರ ಗಡಿ ದಾಟಿದೆ. ಜನ ಕೋವಿಡ್ ಸಂಕಷ್ಟದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಬೇರೆ ಬೇರೆ ಸುತ್ತಾಡಿ ಜನರನ್ನು ಮಾತನಾಡಿಸಿದ್ದೇನೆ. ಅವರೆಲ್ಲರ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ. ಅವರ ಮುಂದಿರುವ ಆಯ್ಕೆ ಎರಡು. ಸಿಲಿಂಡರ್ ತಂದು ಅಡುಗೆ ಮಾಡಬೇಕಾ..? ಮಕ್ಕಳ ಶಾಲಾ ಫೀಸ್ ಕಟ್ಟಬೇಕಾ..? ಎಂದು ಪ್ರಶ್ನಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ನ್ಯಾಯಾನಾ..? ನಿಮ್ಮ ಉತ್ತರವನ್ನು ಟ್ವಿಟರ್, ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ತಿಳಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!