ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

Published : Sep 11, 2021, 05:16 PM IST

ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಬೆಂಗಳೂರು (ಸೆ. 11): ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಎಲ್‌ಪಿಜಿ ಸಿಲಿಂಡರ್ ಬೆಲೆ 900 ರ ಗಡಿ ದಾಟಿದೆ. ಜನ ಕೋವಿಡ್ ಸಂಕಷ್ಟದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಬೇರೆ ಬೇರೆ ಸುತ್ತಾಡಿ ಜನರನ್ನು ಮಾತನಾಡಿಸಿದ್ದೇನೆ. ಅವರೆಲ್ಲರ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ. ಅವರ ಮುಂದಿರುವ ಆಯ್ಕೆ ಎರಡು. ಸಿಲಿಂಡರ್ ತಂದು ಅಡುಗೆ ಮಾಡಬೇಕಾ..? ಮಕ್ಕಳ ಶಾಲಾ ಫೀಸ್ ಕಟ್ಟಬೇಕಾ..? ಎಂದು ಪ್ರಶ್ನಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ನ್ಯಾಯಾನಾ..? ನಿಮ್ಮ ಉತ್ತರವನ್ನು ಟ್ವಿಟರ್, ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ತಿಳಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!