ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

ಕೋವಿಡ್ ಸಂಕಷ್ಟ, ಗ್ಯಾಸ್ ಬೆಲೆ ಏರಿಕೆ ನ್ಯಾಯಾನಾ.? ಜನರಿಂದ ಉತ್ತರದ ನಿರೀಕ್ಷೆಯಲ್ಲಿ ಡಿಕೆಶಿ

Published : Sep 11, 2021, 05:16 PM IST

ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಬೆಂಗಳೂರು (ಸೆ. 11): ಗ್ಯಾಸ್ ಬೆಲೆ ಏರಿಕೆ ವಿರುದ್ಧ ಡಿಕೆಶಿ ಸೋಷಿಯನ್ ಮೀಡಿಯಾ ಮೂಲಕ ಜನಜಾಗೃತಿಗೆ ಪ್ಲ್ಯಾನ್ ಮಾಡಿದ್ದಾರೆ. ಗ್ಯಾಸ್ ಬೆಲೆ ಇಳಿಕೆಯಾಗಬೇಕೆಂದು ಬಡ, ಮಧ್ಯಮ ವರ್ಗದವರ ಪರ ಧ್ವನಿ ಎತ್ತಿದ್ದಾರೆ. 

ಎಲ್‌ಪಿಜಿ ಸಿಲಿಂಡರ್ ಬೆಲೆ 900 ರ ಗಡಿ ದಾಟಿದೆ. ಜನ ಕೋವಿಡ್ ಸಂಕಷ್ಟದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಬೇರೆ ಬೇರೆ ಸುತ್ತಾಡಿ ಜನರನ್ನು ಮಾತನಾಡಿಸಿದ್ದೇನೆ. ಅವರೆಲ್ಲರ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ. ಅವರ ಮುಂದಿರುವ ಆಯ್ಕೆ ಎರಡು. ಸಿಲಿಂಡರ್ ತಂದು ಅಡುಗೆ ಮಾಡಬೇಕಾ..? ಮಕ್ಕಳ ಶಾಲಾ ಫೀಸ್ ಕಟ್ಟಬೇಕಾ..? ಎಂದು ಪ್ರಶ್ನಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ನ್ಯಾಯಾನಾ..? ನಿಮ್ಮ ಉತ್ತರವನ್ನು ಟ್ವಿಟರ್, ಫೇಸ್‌ಬುಕ್, ಇನ್ಸ್ಟಾಗ್ರಾಮ್‌ನಲ್ಲಿ ತಿಳಿಸಿ ಎಂದು ಡಿಕೆಶಿ ಮನವಿ ಮಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?