DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

Published : Jan 05, 2022, 04:42 PM ISTUpdated : Jan 05, 2022, 05:16 PM IST

ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 
 

ಬೆಂಗಳೂರು (ಜ. 05): ಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 

DK Suresh Vs Ashwath Narayan: ಸಿಎಂ ಮುಂದೆ ಸಂಸದ -ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು..?

‘ಮಾಗಡಿ ಅಂದರೆ ಗೊತ್ತಲ್ಲ. ಅದು ಕೆಂಪೇಗೌಡರ ನೆಲ. ಅಲ್ಲಿನ ಚಿಕ್ಕಕಲ್ಯ ಗ್ರಾಮದಲ್ಲೇ ನನ್ನ ಕಂದಾಯ (ಆರ್‌.ಟಿ.ಸಿ) ದಾಖಲೆಗಳಿವೆ. ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ ಎನ್ನುವ ನನ್ನ ಪೂರ್ಣ ಹೆಸರನ್ನು ನೆನಪಿಸಬೇಕಾಗಿದೆ. ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಗೂಂಡಾಗಿರಿ ಬಿಡಿ. ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಬೇಡಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರೆ, 'ಗಂಡಸ್ತನ’ ಕುರಿತು ಚರ್ಚೆಗೆ ಪ್ರತ್ಯೇಕ ಸಮಯ, ಸ್ಥಳ ನಿಗದಿ ಮಾಡುವಂತೆ ಸಚಿವ ಅಶ್ವತ್ಥನಾರಾಯಣ ಅವರಿಗೆ ಹೇಳಿದ್ದೆ. ಈ ಹೇಳಿಕೆಗೆ ನಾನು ಈಗಲೂ ಬದ್ಧ. ನಾನು ಪಲಾಯನ ಮಾಡುವವನಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಗಲಾಟೆಯಿಂದ ಲಾಭವಾಗಿದ್ದು ಸಚಿವ ಅಶ್ವತ್ಥ್ ನಾರಾಯಣ್‌ಗಾ.? ಸಂಸದ ಡಿಕೆ ಶಿವಕುಮಾರ್‌ಗಾ..? ಇಲ್ಲಿದೆ ಇನ್‌ಸೈಡ್ ರಿಪೋರ್ಟ್

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more