DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

Suvarna News   | Asianet News
Published : Jan 05, 2022, 04:42 PM ISTUpdated : Jan 05, 2022, 05:16 PM IST

ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 
 

ಬೆಂಗಳೂರು (ಜ. 05): ಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 

DK Suresh Vs Ashwath Narayan: ಸಿಎಂ ಮುಂದೆ ಸಂಸದ -ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು..?

‘ಮಾಗಡಿ ಅಂದರೆ ಗೊತ್ತಲ್ಲ. ಅದು ಕೆಂಪೇಗೌಡರ ನೆಲ. ಅಲ್ಲಿನ ಚಿಕ್ಕಕಲ್ಯ ಗ್ರಾಮದಲ್ಲೇ ನನ್ನ ಕಂದಾಯ (ಆರ್‌.ಟಿ.ಸಿ) ದಾಖಲೆಗಳಿವೆ. ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ ಎನ್ನುವ ನನ್ನ ಪೂರ್ಣ ಹೆಸರನ್ನು ನೆನಪಿಸಬೇಕಾಗಿದೆ. ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಗೂಂಡಾಗಿರಿ ಬಿಡಿ. ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಬೇಡಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರೆ, 'ಗಂಡಸ್ತನ’ ಕುರಿತು ಚರ್ಚೆಗೆ ಪ್ರತ್ಯೇಕ ಸಮಯ, ಸ್ಥಳ ನಿಗದಿ ಮಾಡುವಂತೆ ಸಚಿವ ಅಶ್ವತ್ಥನಾರಾಯಣ ಅವರಿಗೆ ಹೇಳಿದ್ದೆ. ಈ ಹೇಳಿಕೆಗೆ ನಾನು ಈಗಲೂ ಬದ್ಧ. ನಾನು ಪಲಾಯನ ಮಾಡುವವನಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಗಲಾಟೆಯಿಂದ ಲಾಭವಾಗಿದ್ದು ಸಚಿವ ಅಶ್ವತ್ಥ್ ನಾರಾಯಣ್‌ಗಾ.? ಸಂಸದ ಡಿಕೆ ಶಿವಕುಮಾರ್‌ಗಾ..? ಇಲ್ಲಿದೆ ಇನ್‌ಸೈಡ್ ರಿಪೋರ್ಟ್

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more