DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

DK Suresh Vs Ashwath Narayan : ಉಭಯ ನಾಯಕರಿಗಾದ ರಾಜಕೀಯ ಲಾಭವೇನು..?

Suvarna News   | Asianet News
Published : Jan 05, 2022, 04:42 PM ISTUpdated : Jan 05, 2022, 05:16 PM IST

ಸಿಎಂ ಬಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 
 

ಬೆಂಗಳೂರು (ಜ. 05): ಸ​ವ​ರಾಜ ಬೊಮ್ಮಾಯಿ (Basavaraj bommai) ಎದು​ರ​ಲ್ಲಿಯೇ ಉನ್ನತ ಶಿಕ್ಷಣ ಸಚಿವ ಡಾ.ಸಿ.​ಎನ್‌. ಅ​ಶ್ವತ್ಥ ನಾರಾ​ಯಣ (Ashwath Narayan) ಹಾಗೂ ಸಂಸದ ಡಿ.ಕೆ.​ಸು​ರೇಶ್‌ (DK Suresh) ರವರು ಪರಸ್ಪರ ಸವಾಲು ಹಾಕಿ​ಕೊಂಡು ಕೈ ಕೈ ಮಿಲಾ​ಯಿಸಿರುವ ಪ್ರಸಂಗ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹುಟ್ಟು ಹಾಕಿದೆ. 

DK Suresh Vs Ashwath Narayan: ಸಿಎಂ ಮುಂದೆ ಸಂಸದ -ಸಚಿವರ ಫೈಟ್, ಹಿಂದಿನ ರಾಜಕೀಯ ಲೆಕ್ಕಾಚಾರವೇನು..?

‘ಮಾಗಡಿ ಅಂದರೆ ಗೊತ್ತಲ್ಲ. ಅದು ಕೆಂಪೇಗೌಡರ ನೆಲ. ಅಲ್ಲಿನ ಚಿಕ್ಕಕಲ್ಯ ಗ್ರಾಮದಲ್ಲೇ ನನ್ನ ಕಂದಾಯ (ಆರ್‌.ಟಿ.ಸಿ) ದಾಖಲೆಗಳಿವೆ. ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ ಎನ್ನುವ ನನ್ನ ಪೂರ್ಣ ಹೆಸರನ್ನು ನೆನಪಿಸಬೇಕಾಗಿದೆ. ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಗೂಂಡಾಗಿರಿ ಬಿಡಿ. ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ತರಬೇಡಿ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರೆ, 'ಗಂಡಸ್ತನ’ ಕುರಿತು ಚರ್ಚೆಗೆ ಪ್ರತ್ಯೇಕ ಸಮಯ, ಸ್ಥಳ ನಿಗದಿ ಮಾಡುವಂತೆ ಸಚಿವ ಅಶ್ವತ್ಥನಾರಾಯಣ ಅವರಿಗೆ ಹೇಳಿದ್ದೆ. ಈ ಹೇಳಿಕೆಗೆ ನಾನು ಈಗಲೂ ಬದ್ಧ. ನಾನು ಪಲಾಯನ ಮಾಡುವವನಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಗಲಾಟೆಯಿಂದ ಲಾಭವಾಗಿದ್ದು ಸಚಿವ ಅಶ್ವತ್ಥ್ ನಾರಾಯಣ್‌ಗಾ.? ಸಂಸದ ಡಿಕೆ ಶಿವಕುಮಾರ್‌ಗಾ..? ಇಲ್ಲಿದೆ ಇನ್‌ಸೈಡ್ ರಿಪೋರ್ಟ್

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more