ಗಂಭೀರ ರೋಗ ಲಕ್ಷಣಗಳಿಲ್ಲದಿದ್ರೆ ಆಸ್ಪತ್ರೆ ದಾಖಲಾತಿ ಬೇಡ: ಡಾ. ಸುಧಾಕರ್

ಗಂಭೀರ ರೋಗ ಲಕ್ಷಣಗಳಿಲ್ಲದಿದ್ರೆ ಆಸ್ಪತ್ರೆ ದಾಖಲಾತಿ ಬೇಡ: ಡಾ. ಸುಧಾಕರ್

Published : Apr 16, 2021, 01:37 PM ISTUpdated : Apr 16, 2021, 01:41 PM IST

ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಡೆಸಲಾಯಿತು.  

 

ಬೆಂಗಳೂರು (ಏ. 16): ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಡೆಸಲಾಯಿತು. ಸೋಂಕಿತರ ಚಿಕಿತ್ಸೆಗೆ ಅಂಬ್ಯುಲೆನ್ಸ್ ಮತ್ತು ಹಾಸಿಗೆಗಳ ಲಭ್ಯತೆ, ಔಷಧ ಮತ್ತು ಆಕ್ಸಿಜನ್ ಪೂರೈಕೆ ಸೇರಿದಂತೆ ಅನೇಕ ಕ್ರಮಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು.

'ಖಾಸಗಿ ಆಸ್ಪತ್ರೆಗಳು 50% ಬೆಡ್ ಮೀಸಲಿಡುವುದು ಕಡ್ಡಾಯವಾಗಿದ್ದು, ಮೇಲ್ವಿಚಾರಣೆಗೆ ಪ್ರತಿಯೊಂದು ಆಸ್ಪತ್ರೆಗೂ ಒಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದು ಸಭೆಯಲ್ಲಿ ಎಲ್ಲ ನಾಯಕರ ಅಭಿಪ್ರಾಯ ಪಡೆದು ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!