ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

Suvarna News   | Asianet News
Published : Apr 30, 2021, 04:47 PM ISTUpdated : Apr 30, 2021, 05:15 PM IST

ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

 

ಬೆಂಗಳೂರು (ಏ. 30): ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

ಹಾಗಾದರೆ ರೆಮ್ಡಿಸಿವೀರ್ ಅಷ್ಟೊಂದು ಪರಿಣಾಮಕಾರಿಯಾ ಎಂದು ವೈದ್ಯರನ್ನು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ. ರೆಮ್ಡಿಸಿವೀರ್‌ ಒಂದೇ ಕೊರೊನಾಗೆ ಮದ್ದಲ್ಲ. ರೆಮ್ಡಿಸಿವೀರ್ ಬದಲು ಬೇರೆ ಔಷಧಗಳನ್ನು ಕೊಡಬಹುದು. ಕೊರೊನಾ ಪಾಸಿಟಿವ್ ಬಂದವರಿಗೆಲ್ಲಾ ರೆಮ್ಡಿಸಿವಿರ್ ಬೇಕಾಗಿಲ್ಲ ಎಂದಿದ್ದಾರೆ. ಆದರೂ ಕೂಡಾ ರೆಮ್ಡಿಸಿವಿರ್‌ಗೆ ಯಾಕಿಷ್ಟು ಬೇಡಿಕೆ..? ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಯಾಕಾಗಿ ಮಾರಾಟ ಮಾಡಲಾಗುತ್ತಿದೆ.? ಇಲ್ಲಿದೆ ವರದಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!