ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

Suvarna News   | Asianet News
Published : Apr 30, 2021, 04:47 PM ISTUpdated : Apr 30, 2021, 05:15 PM IST

ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

 

ಬೆಂಗಳೂರು (ಏ. 30): ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

ಹಾಗಾದರೆ ರೆಮ್ಡಿಸಿವೀರ್ ಅಷ್ಟೊಂದು ಪರಿಣಾಮಕಾರಿಯಾ ಎಂದು ವೈದ್ಯರನ್ನು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ. ರೆಮ್ಡಿಸಿವೀರ್‌ ಒಂದೇ ಕೊರೊನಾಗೆ ಮದ್ದಲ್ಲ. ರೆಮ್ಡಿಸಿವೀರ್ ಬದಲು ಬೇರೆ ಔಷಧಗಳನ್ನು ಕೊಡಬಹುದು. ಕೊರೊನಾ ಪಾಸಿಟಿವ್ ಬಂದವರಿಗೆಲ್ಲಾ ರೆಮ್ಡಿಸಿವಿರ್ ಬೇಕಾಗಿಲ್ಲ ಎಂದಿದ್ದಾರೆ. ಆದರೂ ಕೂಡಾ ರೆಮ್ಡಿಸಿವಿರ್‌ಗೆ ಯಾಕಿಷ್ಟು ಬೇಡಿಕೆ..? ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಯಾಕಾಗಿ ಮಾರಾಟ ಮಾಡಲಾಗುತ್ತಿದೆ.? ಇಲ್ಲಿದೆ ವರದಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!