ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

Suvarna News   | Asianet News
Published : Apr 30, 2021, 04:47 PM ISTUpdated : Apr 30, 2021, 05:15 PM IST

ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

 

ಬೆಂಗಳೂರು (ಏ. 30): ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

ಹಾಗಾದರೆ ರೆಮ್ಡಿಸಿವೀರ್ ಅಷ್ಟೊಂದು ಪರಿಣಾಮಕಾರಿಯಾ ಎಂದು ವೈದ್ಯರನ್ನು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ. ರೆಮ್ಡಿಸಿವೀರ್‌ ಒಂದೇ ಕೊರೊನಾಗೆ ಮದ್ದಲ್ಲ. ರೆಮ್ಡಿಸಿವೀರ್ ಬದಲು ಬೇರೆ ಔಷಧಗಳನ್ನು ಕೊಡಬಹುದು. ಕೊರೊನಾ ಪಾಸಿಟಿವ್ ಬಂದವರಿಗೆಲ್ಲಾ ರೆಮ್ಡಿಸಿವಿರ್ ಬೇಕಾಗಿಲ್ಲ ಎಂದಿದ್ದಾರೆ. ಆದರೂ ಕೂಡಾ ರೆಮ್ಡಿಸಿವಿರ್‌ಗೆ ಯಾಕಿಷ್ಟು ಬೇಡಿಕೆ..? ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಯಾಕಾಗಿ ಮಾರಾಟ ಮಾಡಲಾಗುತ್ತಿದೆ.? ಇಲ್ಲಿದೆ ವರದಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!