ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

Suvarna News   | Asianet News
Published : Apr 30, 2021, 04:47 PM ISTUpdated : Apr 30, 2021, 05:15 PM IST

ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

 

ಬೆಂಗಳೂರು (ಏ. 30): ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

ಹಾಗಾದರೆ ರೆಮ್ಡಿಸಿವೀರ್ ಅಷ್ಟೊಂದು ಪರಿಣಾಮಕಾರಿಯಾ ಎಂದು ವೈದ್ಯರನ್ನು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ. ರೆಮ್ಡಿಸಿವೀರ್‌ ಒಂದೇ ಕೊರೊನಾಗೆ ಮದ್ದಲ್ಲ. ರೆಮ್ಡಿಸಿವೀರ್ ಬದಲು ಬೇರೆ ಔಷಧಗಳನ್ನು ಕೊಡಬಹುದು. ಕೊರೊನಾ ಪಾಸಿಟಿವ್ ಬಂದವರಿಗೆಲ್ಲಾ ರೆಮ್ಡಿಸಿವಿರ್ ಬೇಕಾಗಿಲ್ಲ ಎಂದಿದ್ದಾರೆ. ಆದರೂ ಕೂಡಾ ರೆಮ್ಡಿಸಿವಿರ್‌ಗೆ ಯಾಕಿಷ್ಟು ಬೇಡಿಕೆ..? ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಯಾಕಾಗಿ ಮಾರಾಟ ಮಾಡಲಾಗುತ್ತಿದೆ.? ಇಲ್ಲಿದೆ ವರದಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!