ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

Suvarna News   | Asianet News
Published : Apr 30, 2021, 04:47 PM ISTUpdated : Apr 30, 2021, 05:15 PM IST

ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

 

ಬೆಂಗಳೂರು (ಏ. 30): ಕೊರೊನಾ ಸೋಂಕಿತರಿಗೆ ರೆಮ್ಡಿಸಿವೀರ್ ಕೊಟ್ಟರೆ, ಬಹುಬೇಗ ಗುಣಮುಖರಾಗಬಹುದು ಆದರೆ ಸದ್ಯ ರೆಮ್ಡಿಸಿವೀರ್ ಕೊರತೆಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಸಿಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ. 

ಹಾಗಾದರೆ ರೆಮ್ಡಿಸಿವೀರ್ ಅಷ್ಟೊಂದು ಪರಿಣಾಮಕಾರಿಯಾ ಎಂದು ವೈದ್ಯರನ್ನು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ. ರೆಮ್ಡಿಸಿವೀರ್‌ ಒಂದೇ ಕೊರೊನಾಗೆ ಮದ್ದಲ್ಲ. ರೆಮ್ಡಿಸಿವೀರ್ ಬದಲು ಬೇರೆ ಔಷಧಗಳನ್ನು ಕೊಡಬಹುದು. ಕೊರೊನಾ ಪಾಸಿಟಿವ್ ಬಂದವರಿಗೆಲ್ಲಾ ರೆಮ್ಡಿಸಿವಿರ್ ಬೇಕಾಗಿಲ್ಲ ಎಂದಿದ್ದಾರೆ. ಆದರೂ ಕೂಡಾ ರೆಮ್ಡಿಸಿವಿರ್‌ಗೆ ಯಾಕಿಷ್ಟು ಬೇಡಿಕೆ..? ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಯಾಕಾಗಿ ಮಾರಾಟ ಮಾಡಲಾಗುತ್ತಿದೆ.? ಇಲ್ಲಿದೆ ವರದಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?