ಕೊರೋನಾ ವ್ಯಾಕ್ಸಿನ್‌ ಬಗ್ಗೆ ವೈದ್ಯರಲ್ಲೇ ಅಸಮಾಧಾನ..!

ಕೊರೋನಾ ವ್ಯಾಕ್ಸಿನ್‌ ಬಗ್ಗೆ ವೈದ್ಯರಲ್ಲೇ ಅಸಮಾಧಾನ..!

Suvarna News   | Asianet News
Published : Jan 19, 2021, 11:53 AM IST

ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ. 

ಬೆಂಗಳೂರು(ಜ.19): ಕೊರೋನಾ ಲಸಿಕೆ ವಿಚಾರದಲ್ಲಿ ವೈದ್ಯಲೋಕದಲ್ಲಿ ಭಿನ್ನಾಭಿಪ್ರಾಯಗಳು ತಲೆದೂರಿದ್ದು, ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರಿಗೆ ವೈದ್ಯರು ಪತ್ರ ಬರೆದಿದ್ದಾರೆ. 

ಈಗಾಗಲೇ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ನೀಡಲು ಸರ್ಕಾರ ಅನುಮತಿ ನೀಡಿದೆ. ಆದರೆ ಲಸಿಕೆ ಪಡೆಯುವ ಮುನ್ನ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿರುವುದೇಕೆ ಎಂದು ವೈದ್ಯರು ಸಚಿವರನ್ನು ಪ್ರಶ್ನಿಸಿದ್ದಾರೆ. 

ಕೊರೋನಾ ಲಸಿಕೆ ಪಡೆದು ಅಡ್ಡಪರಿಣಾಮಗಳಾದರೆ ನಾವೇ ಜವಾಬ್ದಾರಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಎರಡು ಲಸಿಕೆಗಳ ಪೈಕಿ ಆಯ್ಕೆಯ ಅವಕಾಶ ನೀಡದೇ ಇರುವುದಕ್ಕೆ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?