'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

Published : Aug 23, 2020, 04:23 PM ISTUpdated : Aug 23, 2020, 04:33 PM IST

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ' ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಬೆಂಗಳೂರು (ಆ. 23): ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಪಾಸಿಟೀವ್ ಬಂದವರ, ಅವರ ಪ್ರಾಥಮಿಕ ಸಂಪರ್ಕದವರ ಮಾಹಿತಿಯನ್ನು ನಮ್ಮ ವೈದ್ಯರು ತೆಗೆಯುತ್ತಾರೆ. ಆದರೆ ವೈದ್ಯರಿಗೆ ನೀವು ಇಷ್ಟೇ ತೆಗೆಯಿರಿ, ಅಷ್ಟೇ ತೆಗೆಯಿರಿ ಎಂದು ಒತ್ತಡ ಹೇರುವುದು ಸರಿಯಲ್ಲ. ಇದರಿಂದ ಕೆಲಸಕ್ಕೆ ಅಡ್ಡಿಯಾಗುತ್ತದೆ. ವೈದ್ಯರಿಗೆ ಒತ್ತಡ ಹೆಚ್ಚಾಗುತ್ತದೆ' ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!