'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

Published : Aug 23, 2020, 04:23 PM ISTUpdated : Aug 23, 2020, 04:33 PM IST

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ' ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಬೆಂಗಳೂರು (ಆ. 23): ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಪಾಸಿಟೀವ್ ಬಂದವರ, ಅವರ ಪ್ರಾಥಮಿಕ ಸಂಪರ್ಕದವರ ಮಾಹಿತಿಯನ್ನು ನಮ್ಮ ವೈದ್ಯರು ತೆಗೆಯುತ್ತಾರೆ. ಆದರೆ ವೈದ್ಯರಿಗೆ ನೀವು ಇಷ್ಟೇ ತೆಗೆಯಿರಿ, ಅಷ್ಟೇ ತೆಗೆಯಿರಿ ಎಂದು ಒತ್ತಡ ಹೇರುವುದು ಸರಿಯಲ್ಲ. ಇದರಿಂದ ಕೆಲಸಕ್ಕೆ ಅಡ್ಡಿಯಾಗುತ್ತದೆ. ವೈದ್ಯರಿಗೆ ಒತ್ತಡ ಹೆಚ್ಚಾಗುತ್ತದೆ' ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!