'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ

Published : Aug 23, 2020, 04:23 PM ISTUpdated : Aug 23, 2020, 04:33 PM IST

'ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ' ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಬೆಂಗಳೂರು (ಆ. 23): ವೈದ್ಯರಿಗೆ ಟಾರ್ಗೆಟ್ ಫಿಕ್ಸ್‌ ಮಾಡುವುದು ಸರಿಯಲ್ಲ. ಮಾರ್ಕೆಟ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ತೆಗೆಯಿರಿ, ಆಟೋ ಸ್ಟ್ಟಾಂಡ್‌ಗೆ ಹೋಗಿ ಸ್ವಾಬ್ ಟೆಸ್ಟ್‌ ಮಾಡಿ, ಗಣಪತಿ ಪೆಂಡಾಲ್‌ಗೆ ಹೋಗಿ ಮಾಡಿ ಅಂತಾರೆ. ಆದರೆ ಇದಕ್ಕೆ ಸಾರ್ವಜನಿಕರು ಸಹಕರಿಸಲ್ಲ ಎಂದು ವೈದ್ಯಾಧಿಕಾರಿಗಳ ಸಂಘದ ಶ್ರೀನಿವಾಸ್ ಹೇಳಿದ್ದಾರೆ. 

ಪಾಸಿಟೀವ್ ಬಂದವರ, ಅವರ ಪ್ರಾಥಮಿಕ ಸಂಪರ್ಕದವರ ಮಾಹಿತಿಯನ್ನು ನಮ್ಮ ವೈದ್ಯರು ತೆಗೆಯುತ್ತಾರೆ. ಆದರೆ ವೈದ್ಯರಿಗೆ ನೀವು ಇಷ್ಟೇ ತೆಗೆಯಿರಿ, ಅಷ್ಟೇ ತೆಗೆಯಿರಿ ಎಂದು ಒತ್ತಡ ಹೇರುವುದು ಸರಿಯಲ್ಲ. ಇದರಿಂದ ಕೆಲಸಕ್ಕೆ ಅಡ್ಡಿಯಾಗುತ್ತದೆ. ವೈದ್ಯರಿಗೆ ಒತ್ತಡ ಹೆಚ್ಚಾಗುತ್ತದೆ' ಎಂದಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?