ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

Published : Jun 05, 2021, 01:36 PM ISTUpdated : Jun 05, 2021, 01:42 PM IST

ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ಕೊರೋನಾ ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 05): ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ.

ಕೊರೋನಾ ತಜ್ಞರ ತಂಡದ ವೈದ್ಯ ಡಾ. ವಿಶಾಲ್ ರಾವ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪೊಲೀಯೋ ಲಸಿಕೆ ನೀಡುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಸೋಂಕು ತಡೆಯಲು ನೆರವಾಗುತ್ತದೆ ಎಂದು ವೈದ್ಯರು ಸಂಶೋಧನೆ ನಡೆಸುತ್ತಿದ್ದಾರೆ.  ಈ ಪ್ರಯೋಗದ ಬಗ್ಗೆ ವೈದ್ಯ ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!