ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

Published : Jun 05, 2021, 01:36 PM ISTUpdated : Jun 05, 2021, 01:42 PM IST

ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ಕೊರೋನಾ ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 05): ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ.

ಕೊರೋನಾ ತಜ್ಞರ ತಂಡದ ವೈದ್ಯ ಡಾ. ವಿಶಾಲ್ ರಾವ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪೊಲೀಯೋ ಲಸಿಕೆ ನೀಡುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಸೋಂಕು ತಡೆಯಲು ನೆರವಾಗುತ್ತದೆ ಎಂದು ವೈದ್ಯರು ಸಂಶೋಧನೆ ನಡೆಸುತ್ತಿದ್ದಾರೆ.  ಈ ಪ್ರಯೋಗದ ಬಗ್ಗೆ ವೈದ್ಯ ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!