ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

Published : Jun 05, 2021, 01:36 PM ISTUpdated : Jun 05, 2021, 01:42 PM IST

ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ಕೊರೋನಾ ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 05): ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ.

ಕೊರೋನಾ ತಜ್ಞರ ತಂಡದ ವೈದ್ಯ ಡಾ. ವಿಶಾಲ್ ರಾವ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪೊಲೀಯೋ ಲಸಿಕೆ ನೀಡುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಸೋಂಕು ತಡೆಯಲು ನೆರವಾಗುತ್ತದೆ ಎಂದು ವೈದ್ಯರು ಸಂಶೋಧನೆ ನಡೆಸುತ್ತಿದ್ದಾರೆ.  ಈ ಪ್ರಯೋಗದ ಬಗ್ಗೆ ವೈದ್ಯ ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್