ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

ಮಕ್ಕಳಲ್ಲಿ ಸೋಂಕು ತಾಕದಂತೆ ಮಾಡುತ್ತಾ ಪೊಲೀಯೋ ಲಸಿಕೆ..? ನಡೆಯುತ್ತಿದೆ ಹೊಸ ಪ್ರಯೋಗ

Published : Jun 05, 2021, 01:36 PM ISTUpdated : Jun 05, 2021, 01:42 PM IST

ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ಕೊರೋನಾ ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 05): ಮಕ್ಕಳಲ್ಲಿ ಸೋಂಕು ತಗುಲದಂತೆ ಮಾಡಲು ವೈದ್ಯರಿಂದ ಸಂಶೋಧನೆ ನಡೆಯುತ್ತಿದೆ. ತಡೆಗೆ ಪೊಲೀಯೋ ಲಸಿಕೆ ರಾಮಬಾಣವಾಗುತ್ತಾ ಎಂದು ಐದು ಜನ ವೈದ್ಯರ ತಂಡ ಸಂಶೋಧನೆ ನಡೆಸುತ್ತಿದ್ದಾರೆ.

ಕೊರೋನಾ ತಜ್ಞರ ತಂಡದ ವೈದ್ಯ ಡಾ. ವಿಶಾಲ್ ರಾವ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪೊಲೀಯೋ ಲಸಿಕೆ ನೀಡುವುದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಸೋಂಕು ತಡೆಯಲು ನೆರವಾಗುತ್ತದೆ ಎಂದು ವೈದ್ಯರು ಸಂಶೋಧನೆ ನಡೆಸುತ್ತಿದ್ದಾರೆ.  ಈ ಪ್ರಯೋಗದ ಬಗ್ಗೆ ವೈದ್ಯ ವಿಶಾಲ್ ರಾವ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!