ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

Published : Nov 17, 2022, 06:32 PM IST

ಮೈಸೂರು ಬಸ್ ಶೆಲ್ಟರ್ ಮೇಲೆ‌ ಗುಂಬಜ್ ಮಾದರಿ ನಿರ್ಮಾಣ ವಿವಾದ ಇನ್ನೂ ಬಿಸಿ ಬಿಸಿಯಾಗಿರುವಾಗಲೇ, ಅದೇ ಮಾದರಿಯಲ್ಲಿ  ಮತ್ತೊಂದು ಬಸ್ ಶೆಲ್ಟರ್ ತಲೆ ಎತ್ತುತ್ತಿದೆ. ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಶುರುವಾಗಲಿದೆ.
 

ಬೆಂಗಳೂರು (ನ.17): ಗುಂಬಜ್‌ ಶೈಲಿಯಲ್ಲಿ ಕಟ್ಟಿರುವ ಬಸ್‌ ನಿಲ್ದಾಣ ವಿವಾದ ಇನ್ನಷ್ಟು ತಾರಕಕ್ಕೇರಿದೆ. ಗುಂಬಜ್‌ ಮಾದರಿಯಲ್ಲಿಯೇ ಇನ್ನೊಂದು ಬಸ್‌ ಶೆಲ್ಟರ್‌ ತಲೆ ಎತ್ತಲಿದೆ. ವಿರೋಧದ ನಡುವೆಯೂ, ಕೆಆರ್‌ ವಿಧಾನಸಭಾ ಕ್ಷೇತ್ರದ ಶ್ರೀರಾಮಪುರದಲ್ಲಿ ಇನ್ನೊಂದು ಬಸ್‌ ಶೆಲ್ಟರ್‌ ನಿರ್ಮಾಣವಾಗುತ್ತಿದೆ. ಈ ಕುರಿತಾದ ಶೇ.80ರಷ್ಟು ಕೆಲಸ ಕೂಡ ಮುಕ್ತಾಯವಾಗಿದೆ. ಜೆಎಸ್‌ಎಸ್‌ ಕಾಲೇಜಿನ ಬಳಿಯ ಬಸ್‌ ನಿಲ್ದಾಣದಲ್ಲಿ ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ಮಾಡಲಾಗಿದೆ ಎನ್ನುವ ವಿವಾದದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿರುವ ನಡುವೆ ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಕೂಡ ನಡೆಯಲಿದೆ.

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!