ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

Published : Nov 17, 2022, 06:32 PM IST

ಮೈಸೂರು ಬಸ್ ಶೆಲ್ಟರ್ ಮೇಲೆ‌ ಗುಂಬಜ್ ಮಾದರಿ ನಿರ್ಮಾಣ ವಿವಾದ ಇನ್ನೂ ಬಿಸಿ ಬಿಸಿಯಾಗಿರುವಾಗಲೇ, ಅದೇ ಮಾದರಿಯಲ್ಲಿ  ಮತ್ತೊಂದು ಬಸ್ ಶೆಲ್ಟರ್ ತಲೆ ಎತ್ತುತ್ತಿದೆ. ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಶುರುವಾಗಲಿದೆ.
 

ಬೆಂಗಳೂರು (ನ.17): ಗುಂಬಜ್‌ ಶೈಲಿಯಲ್ಲಿ ಕಟ್ಟಿರುವ ಬಸ್‌ ನಿಲ್ದಾಣ ವಿವಾದ ಇನ್ನಷ್ಟು ತಾರಕಕ್ಕೇರಿದೆ. ಗುಂಬಜ್‌ ಮಾದರಿಯಲ್ಲಿಯೇ ಇನ್ನೊಂದು ಬಸ್‌ ಶೆಲ್ಟರ್‌ ತಲೆ ಎತ್ತಲಿದೆ. ವಿರೋಧದ ನಡುವೆಯೂ, ಕೆಆರ್‌ ವಿಧಾನಸಭಾ ಕ್ಷೇತ್ರದ ಶ್ರೀರಾಮಪುರದಲ್ಲಿ ಇನ್ನೊಂದು ಬಸ್‌ ಶೆಲ್ಟರ್‌ ನಿರ್ಮಾಣವಾಗುತ್ತಿದೆ. ಈ ಕುರಿತಾದ ಶೇ.80ರಷ್ಟು ಕೆಲಸ ಕೂಡ ಮುಕ್ತಾಯವಾಗಿದೆ. ಜೆಎಸ್‌ಎಸ್‌ ಕಾಲೇಜಿನ ಬಳಿಯ ಬಸ್‌ ನಿಲ್ದಾಣದಲ್ಲಿ ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ಮಾಡಲಾಗಿದೆ ಎನ್ನುವ ವಿವಾದದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿರುವ ನಡುವೆ ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಕೂಡ ನಡೆಯಲಿದೆ.

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!