ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

ಗುಂಬಜ್ ಗುದ್ದಾಟ: ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ

Published : Nov 17, 2022, 06:32 PM IST

ಮೈಸೂರು ಬಸ್ ಶೆಲ್ಟರ್ ಮೇಲೆ‌ ಗುಂಬಜ್ ಮಾದರಿ ನಿರ್ಮಾಣ ವಿವಾದ ಇನ್ನೂ ಬಿಸಿ ಬಿಸಿಯಾಗಿರುವಾಗಲೇ, ಅದೇ ಮಾದರಿಯಲ್ಲಿ  ಮತ್ತೊಂದು ಬಸ್ ಶೆಲ್ಟರ್ ತಲೆ ಎತ್ತುತ್ತಿದೆ. ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಶುರುವಾಗಲಿದೆ.
 

ಬೆಂಗಳೂರು (ನ.17): ಗುಂಬಜ್‌ ಶೈಲಿಯಲ್ಲಿ ಕಟ್ಟಿರುವ ಬಸ್‌ ನಿಲ್ದಾಣ ವಿವಾದ ಇನ್ನಷ್ಟು ತಾರಕಕ್ಕೇರಿದೆ. ಗುಂಬಜ್‌ ಮಾದರಿಯಲ್ಲಿಯೇ ಇನ್ನೊಂದು ಬಸ್‌ ಶೆಲ್ಟರ್‌ ತಲೆ ಎತ್ತಲಿದೆ. ವಿರೋಧದ ನಡುವೆಯೂ, ಕೆಆರ್‌ ವಿಧಾನಸಭಾ ಕ್ಷೇತ್ರದ ಶ್ರೀರಾಮಪುರದಲ್ಲಿ ಇನ್ನೊಂದು ಬಸ್‌ ಶೆಲ್ಟರ್‌ ನಿರ್ಮಾಣವಾಗುತ್ತಿದೆ. ಈ ಕುರಿತಾದ ಶೇ.80ರಷ್ಟು ಕೆಲಸ ಕೂಡ ಮುಕ್ತಾಯವಾಗಿದೆ. ಜೆಎಸ್‌ಎಸ್‌ ಕಾಲೇಜಿನ ಬಳಿಯ ಬಸ್‌ ನಿಲ್ದಾಣದಲ್ಲಿ ಗುಂಬಜ್‌ ಮಾದರಿಯ ಬಸ್‌ ನಿಲ್ದಾಣ ಮಾಡಲಾಗಿದೆ ಎನ್ನುವ ವಿವಾದದ ರಾಜ್ಯಮಟ್ಟದಲ್ಲಿ ಸುದ್ದಿಯಾಗಿರುವ ನಡುವೆ ಸೋಮವಾರದಿಂದ ಚಾಮುಂಡಿ ಫೋಟೋ ಅಭಿಯಾನ ಕೂಡ ನಡೆಯಲಿದೆ.

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!