ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

Published : Nov 16, 2022, 02:57 PM IST

ಸಾಕಷ್ಟು ವಿವಾದದಕ್ಕೆ ಕಾರಣವಾಗಿರುವ ಗುಂಬಜ್‌ ಮಾದರಿಯ ಮೈಸೂರು ಬಸ್‌ ಸ್ಟ್ಯಾಂಡ್‌ನ ವಿವಾದವೀಗ ಬಿಜೆಪಿ ನಾಯಕರ ನಡುವೆಯೇ ಶೀತಲ ಸಮರಕ್ಕೆ ಕಾರಣವಾಗಿದೆ. ಗುಂಬಜ್‌ ಮೇಲೆ 10 ದಿನಗಳ ಹಿಂದೆಯೇ ಕಳಸ ಅಳವಡಿಸಲಾಗಿತ್ತು ಎಂದು ರಾಮದಾಸ್‌ ಹೇಳಿದ್ದಾರೆ.
 

ಮೈಸೂರು (ನ.16): ಗುಂಬಜ್‌ ವಿವಾದ ಮೈಸೂರಿನಲ್ಲಿ ತಾರಕಕ್ಕೇರಿದೆ. ಈ ಕುರಿತಾಗಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮ್‌ದಾಸ್‌ ನಡುವೆ ಶೀತಲ ಸಮರ ಆರಂಭವಾಗಿದೆ. ಶೆಲ್ಟರ್‌ ವಿನ್ಯಾಸದ ಮಾದರಿಯನ್ನು ರಾಮದಾಸ್‌ ಬಿಡುಗಡೆ ಮಾಡಿದ್ದಾರೆ. 10 ದಿನಗಳ ಹಿಂದೆಯೇ ಕಳಸವನ್ನು ಅಳವಡಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಸಿದ್ದಲ್ಲ. ಇದು ಶುದ್ದ ಸುಳ್ಳು ಎಂದು ರಾಮದಾಸ್‌ ಹೇಳಿದ್ದಾರೆ. ಆ ಮೂಲಕ ಗುಂಬಜ್‌ ವಿವಾದಕ್ಕೆ ಶಾಸಕ ರಾಮದಾಸ್‌ ಹೇಳಿಕೆ ಸ್ಫೋಟಕ ತಿರುವು ನೀಡಿದೆ. ಇದರೊಂದಿಗೆ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮದಾಸ್‌ ನಡುವೆ ಶೀತಲ ಸಮರ ಆರಂಭವಾಗಿರುವ ಸ್ಪಷ್ಟ ಸುಳಿವು ಕೂಡ ಸಿಕ್ಕಿದೆ.

ಗುತ್ತಿಗೆದಾರ ಮುಸ್ಲಿಮ್, ಮಸೀದಿ ಮಾದರಿಯಲ್ಲಿ ನಿರ್ಮಾಣ ಎಂಬುದು ಸುಳ್ಳು: ರಾಮದಾಸ್ ಕಿಡಿ

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಕೆ ಮಾಡಲಾಗಿದೆ ಎಂದು ವರದಿಯಾಗಿರುವುದು ಸುಳ್ಳು. 10 ದಿನಗಳ ಹಿಂದೆಯೇ ಈ ಕೆಲಸ ಮಾಡಲಾಗಿದೆ. ಜಾಲತಾಣದಲ್ಲಿ ವದಂತಿ ಹಬ್ಬಿಸುವ ಹುನ್ನಾರ ನಡೆದಿದೆ. ಮೈಸೂರಿನ ಮಹಾದೇವ್‌ ಎನ್ನುವವರು ಇದರ ಗುತ್ತಿಗೆ ಪಡೆದಿದ್ದರು.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more