ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

Published : Nov 16, 2022, 02:57 PM IST

ಸಾಕಷ್ಟು ವಿವಾದದಕ್ಕೆ ಕಾರಣವಾಗಿರುವ ಗುಂಬಜ್‌ ಮಾದರಿಯ ಮೈಸೂರು ಬಸ್‌ ಸ್ಟ್ಯಾಂಡ್‌ನ ವಿವಾದವೀಗ ಬಿಜೆಪಿ ನಾಯಕರ ನಡುವೆಯೇ ಶೀತಲ ಸಮರಕ್ಕೆ ಕಾರಣವಾಗಿದೆ. ಗುಂಬಜ್‌ ಮೇಲೆ 10 ದಿನಗಳ ಹಿಂದೆಯೇ ಕಳಸ ಅಳವಡಿಸಲಾಗಿತ್ತು ಎಂದು ರಾಮದಾಸ್‌ ಹೇಳಿದ್ದಾರೆ.
 

ಮೈಸೂರು (ನ.16): ಗುಂಬಜ್‌ ವಿವಾದ ಮೈಸೂರಿನಲ್ಲಿ ತಾರಕಕ್ಕೇರಿದೆ. ಈ ಕುರಿತಾಗಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮ್‌ದಾಸ್‌ ನಡುವೆ ಶೀತಲ ಸಮರ ಆರಂಭವಾಗಿದೆ. ಶೆಲ್ಟರ್‌ ವಿನ್ಯಾಸದ ಮಾದರಿಯನ್ನು ರಾಮದಾಸ್‌ ಬಿಡುಗಡೆ ಮಾಡಿದ್ದಾರೆ. 10 ದಿನಗಳ ಹಿಂದೆಯೇ ಕಳಸವನ್ನು ಅಳವಡಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಸಿದ್ದಲ್ಲ. ಇದು ಶುದ್ದ ಸುಳ್ಳು ಎಂದು ರಾಮದಾಸ್‌ ಹೇಳಿದ್ದಾರೆ. ಆ ಮೂಲಕ ಗುಂಬಜ್‌ ವಿವಾದಕ್ಕೆ ಶಾಸಕ ರಾಮದಾಸ್‌ ಹೇಳಿಕೆ ಸ್ಫೋಟಕ ತಿರುವು ನೀಡಿದೆ. ಇದರೊಂದಿಗೆ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮದಾಸ್‌ ನಡುವೆ ಶೀತಲ ಸಮರ ಆರಂಭವಾಗಿರುವ ಸ್ಪಷ್ಟ ಸುಳಿವು ಕೂಡ ಸಿಕ್ಕಿದೆ.

ಗುತ್ತಿಗೆದಾರ ಮುಸ್ಲಿಮ್, ಮಸೀದಿ ಮಾದರಿಯಲ್ಲಿ ನಿರ್ಮಾಣ ಎಂಬುದು ಸುಳ್ಳು: ರಾಮದಾಸ್ ಕಿಡಿ

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಕೆ ಮಾಡಲಾಗಿದೆ ಎಂದು ವರದಿಯಾಗಿರುವುದು ಸುಳ್ಳು. 10 ದಿನಗಳ ಹಿಂದೆಯೇ ಈ ಕೆಲಸ ಮಾಡಲಾಗಿದೆ. ಜಾಲತಾಣದಲ್ಲಿ ವದಂತಿ ಹಬ್ಬಿಸುವ ಹುನ್ನಾರ ನಡೆದಿದೆ. ಮೈಸೂರಿನ ಮಹಾದೇವ್‌ ಎನ್ನುವವರು ಇದರ ಗುತ್ತಿಗೆ ಪಡೆದಿದ್ದರು.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more