ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

ಗುಂಬಜ್‌ ಮೇಲೆ ಕಳಸ ಹಾಕಿದ್ದು ನಾನಾ, ನೀನಾ? ಪ್ರತಾಪ್‌ ಸಿಂಹ-ರಾಮದಾಸ್‌ ಶೀತಲ ಸಮರ!

Published : Nov 16, 2022, 02:57 PM IST

ಸಾಕಷ್ಟು ವಿವಾದದಕ್ಕೆ ಕಾರಣವಾಗಿರುವ ಗುಂಬಜ್‌ ಮಾದರಿಯ ಮೈಸೂರು ಬಸ್‌ ಸ್ಟ್ಯಾಂಡ್‌ನ ವಿವಾದವೀಗ ಬಿಜೆಪಿ ನಾಯಕರ ನಡುವೆಯೇ ಶೀತಲ ಸಮರಕ್ಕೆ ಕಾರಣವಾಗಿದೆ. ಗುಂಬಜ್‌ ಮೇಲೆ 10 ದಿನಗಳ ಹಿಂದೆಯೇ ಕಳಸ ಅಳವಡಿಸಲಾಗಿತ್ತು ಎಂದು ರಾಮದಾಸ್‌ ಹೇಳಿದ್ದಾರೆ.
 

ಮೈಸೂರು (ನ.16): ಗುಂಬಜ್‌ ವಿವಾದ ಮೈಸೂರಿನಲ್ಲಿ ತಾರಕಕ್ಕೇರಿದೆ. ಈ ಕುರಿತಾಗಿ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮ್‌ದಾಸ್‌ ನಡುವೆ ಶೀತಲ ಸಮರ ಆರಂಭವಾಗಿದೆ. ಶೆಲ್ಟರ್‌ ವಿನ್ಯಾಸದ ಮಾದರಿಯನ್ನು ರಾಮದಾಸ್‌ ಬಿಡುಗಡೆ ಮಾಡಿದ್ದಾರೆ. 10 ದಿನಗಳ ಹಿಂದೆಯೇ ಕಳಸವನ್ನು ಅಳವಡಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಸಿದ್ದಲ್ಲ. ಇದು ಶುದ್ದ ಸುಳ್ಳು ಎಂದು ರಾಮದಾಸ್‌ ಹೇಳಿದ್ದಾರೆ. ಆ ಮೂಲಕ ಗುಂಬಜ್‌ ವಿವಾದಕ್ಕೆ ಶಾಸಕ ರಾಮದಾಸ್‌ ಹೇಳಿಕೆ ಸ್ಫೋಟಕ ತಿರುವು ನೀಡಿದೆ. ಇದರೊಂದಿಗೆ ಸಂಸದ ಪ್ರತಾಪ್‌ ಸಿಂಹ ಹಾಗೂ ಶಾಸಕ ರಾಮದಾಸ್‌ ನಡುವೆ ಶೀತಲ ಸಮರ ಆರಂಭವಾಗಿರುವ ಸ್ಪಷ್ಟ ಸುಳಿವು ಕೂಡ ಸಿಕ್ಕಿದೆ.

ಗುತ್ತಿಗೆದಾರ ಮುಸ್ಲಿಮ್, ಮಸೀದಿ ಮಾದರಿಯಲ್ಲಿ ನಿರ್ಮಾಣ ಎಂಬುದು ಸುಳ್ಳು: ರಾಮದಾಸ್ ಕಿಡಿ

ಪ್ರತಾಪ್‌ ಸಿಂಹ ಹೇಳಿದ ಬಳಿಕ ಕಳಸ ಅಳವಡಿಕೆ ಮಾಡಲಾಗಿದೆ ಎಂದು ವರದಿಯಾಗಿರುವುದು ಸುಳ್ಳು. 10 ದಿನಗಳ ಹಿಂದೆಯೇ ಈ ಕೆಲಸ ಮಾಡಲಾಗಿದೆ. ಜಾಲತಾಣದಲ್ಲಿ ವದಂತಿ ಹಬ್ಬಿಸುವ ಹುನ್ನಾರ ನಡೆದಿದೆ. ಮೈಸೂರಿನ ಮಹಾದೇವ್‌ ಎನ್ನುವವರು ಇದರ ಗುತ್ತಿಗೆ ಪಡೆದಿದ್ದರು.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more