ಯಾವುದಕ್ಕೂ ಹೆದರಬೇಡಿ, ಆಡಳಿತದ ಕಡೆ ಗಮನ ಕೊಡಿ;  BSYಗೆ ಹೈಕಮಾಂಡ್ ಶ್ರೀರಕ್ಷೆ..!

ಯಾವುದಕ್ಕೂ ಹೆದರಬೇಡಿ, ಆಡಳಿತದ ಕಡೆ ಗಮನ ಕೊಡಿ; BSYಗೆ ಹೈಕಮಾಂಡ್ ಶ್ರೀರಕ್ಷೆ..!

Published : May 30, 2020, 03:25 PM IST

ಅಮಿತ್ ಶಾ ಸುಮಾರು ಅರ್ಧಗಂಟೆಗಳ ಕಾಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಏನಾಗ್ತಿದೆ ಅಂತ ನಮಗೆ ಗೊತ್ತಿದೆ. ನೀವು ಆಡಳಿತದ ಕಡೆಯಷ್ಟೇ ಗಮನ ಕೊಡಿ, ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ ಎಂದು ಸುವರ್ಣ ನ್ಯೂಸ್‌ಗೆ ಬಲ್ಲ ಮೂಲಗಳು ಖಚಿತಪಡಿಸಿದ್ದಾವೆ.

ಬೆಂಗಳೂರು(ಮೇ.30): ಬಂಡಾಯ ಶಾಸಕರ ಆಸೆಗೆ ಬಿಜೆಪಿ  ಹೈಕಮಾಂಡ್ ತಣ್ಣೀರೆರಚಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಗೃಹಸಚಿವ ಅಮಿತ್ ಶಾ ಮಾಡಿದ್ದಾರೆ.

ಅಮಿತ್ ಶಾ ಸುಮಾರು ಅರ್ಧಗಂಟೆಗಳ ಕಾಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಏನಾಗ್ತಿದೆ ಅಂತ ನಮಗೆ ಗೊತ್ತಿದೆ. ನೀವು ಆಡಳಿತದ ಕಡೆಯಷ್ಟೇ ಗಮನ ಕೊಡಿ, ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ ಎಂದು ಸುವರ್ಣ ನ್ಯೂಸ್‌ಗೆ ಬಲ್ಲ ಮೂಲಗಳು ಖಚಿತಪಡಿಸಿದ್ದಾವೆ.

ಇದೇ ವೇಳೆ ಗೃಹ ಸಚಿವ ಅಮಿತ್ ಶಾ ಕೊರೋನಾ ನಿಯಂತ್ರಿಸುವ ವಿಚಾರದಲ್ಲಿ ಚೆನ್ನಾಗಿ ಕಾರ್ಯ ನಿಭಾಯಿಸಿದ್ದೀರ. ನಿಮಗೆ ಶಹಬ್ಬಾಸ್ ಎಂದು ಬಿಎಸ್‌ವೈ ಬೆನ್ನುತಟ್ಟಿದ್ದಾರೆ. ಶುಕ್ರವಾರವಷ್ಟೇ ಉತ್ತರ ಕರ್ನಾಟಕದ ಕೆಲ ಶಾಸಕರು ಒಂದೆಡೆ ಸಭೆ ಸೇರಿ ಚರ್ಚೆ ನಡೆಸಿದ್ದರು. ಇದು ರಾಜ್ಯರಾಜಕಾರಣದಲ್ಲಿ ಹೊಸ ಸಂಚಲನವನ್ನು ಹುಟ್ಟುಹಾಕಿತ್ತು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!