ಯಾವುದಕ್ಕೂ ಹೆದರಬೇಡಿ, ಆಡಳಿತದ ಕಡೆ ಗಮನ ಕೊಡಿ;  BSYಗೆ ಹೈಕಮಾಂಡ್ ಶ್ರೀರಕ್ಷೆ..!

ಯಾವುದಕ್ಕೂ ಹೆದರಬೇಡಿ, ಆಡಳಿತದ ಕಡೆ ಗಮನ ಕೊಡಿ; BSYಗೆ ಹೈಕಮಾಂಡ್ ಶ್ರೀರಕ್ಷೆ..!

Suvarna News   | Asianet News
Published : May 30, 2020, 03:25 PM IST

ಅಮಿತ್ ಶಾ ಸುಮಾರು ಅರ್ಧಗಂಟೆಗಳ ಕಾಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಏನಾಗ್ತಿದೆ ಅಂತ ನಮಗೆ ಗೊತ್ತಿದೆ. ನೀವು ಆಡಳಿತದ ಕಡೆಯಷ್ಟೇ ಗಮನ ಕೊಡಿ, ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ ಎಂದು ಸುವರ್ಣ ನ್ಯೂಸ್‌ಗೆ ಬಲ್ಲ ಮೂಲಗಳು ಖಚಿತಪಡಿಸಿದ್ದಾವೆ.

ಬೆಂಗಳೂರು(ಮೇ.30): ಬಂಡಾಯ ಶಾಸಕರ ಆಸೆಗೆ ಬಿಜೆಪಿ  ಹೈಕಮಾಂಡ್ ತಣ್ಣೀರೆರಚಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸವನ್ನು ಗೃಹಸಚಿವ ಅಮಿತ್ ಶಾ ಮಾಡಿದ್ದಾರೆ.

ಅಮಿತ್ ಶಾ ಸುಮಾರು ಅರ್ಧಗಂಟೆಗಳ ಕಾಲ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಏನಾಗ್ತಿದೆ ಅಂತ ನಮಗೆ ಗೊತ್ತಿದೆ. ನೀವು ಆಡಳಿತದ ಕಡೆಯಷ್ಟೇ ಗಮನ ಕೊಡಿ, ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ ಎಂದು ಸುವರ್ಣ ನ್ಯೂಸ್‌ಗೆ ಬಲ್ಲ ಮೂಲಗಳು ಖಚಿತಪಡಿಸಿದ್ದಾವೆ.

ಇದೇ ವೇಳೆ ಗೃಹ ಸಚಿವ ಅಮಿತ್ ಶಾ ಕೊರೋನಾ ನಿಯಂತ್ರಿಸುವ ವಿಚಾರದಲ್ಲಿ ಚೆನ್ನಾಗಿ ಕಾರ್ಯ ನಿಭಾಯಿಸಿದ್ದೀರ. ನಿಮಗೆ ಶಹಬ್ಬಾಸ್ ಎಂದು ಬಿಎಸ್‌ವೈ ಬೆನ್ನುತಟ್ಟಿದ್ದಾರೆ. ಶುಕ್ರವಾರವಷ್ಟೇ ಉತ್ತರ ಕರ್ನಾಟಕದ ಕೆಲ ಶಾಸಕರು ಒಂದೆಡೆ ಸಭೆ ಸೇರಿ ಚರ್ಚೆ ನಡೆಸಿದ್ದರು. ಇದು ರಾಜ್ಯರಾಜಕಾರಣದಲ್ಲಿ ಹೊಸ ಸಂಚಲನವನ್ನು ಹುಟ್ಟುಹಾಕಿತ್ತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!