ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

Suvarna News   | Asianet News
Published : May 21, 2020, 02:09 PM IST

ಲಾಕ್‌ಡೌನ್ ಸಡಿಲಿಸುತ್ತಿದ್ದಂತೆ ಜನರು ಯಾವುದೇ ಅಂಜಿಕೆಯಿಲ್ಲದೇ ರಸ್ತೆಗಿಳಿಯಲಾರಂಭಿಸಿದ್ದಾರೆ. ರಾಜ್ಯಕ್ಕೆ ಮೇ ಹಾಗೂ ಜೂನ್ ತಿಂಗಳಿನಲ್ಲಿ ಗಂಡಾಂತರ ಎದುರಾಗಲಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ.21): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಕೊರೋನಾ ಅಪಾಯದ ಹಂತ ತಲುಪಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಲಾಕ್‌ಡೌನ್ ಸಡಿಲಿಸುತ್ತಿದ್ದಂತೆ ಜನರು ಯಾವುದೇ ಅಂಜಿಕೆಯಿಲ್ಲದೇ ರಸ್ತೆಗಿಳಿಯಲಾರಂಭಿಸಿದ್ದಾರೆ. ರಾಜ್ಯಕ್ಕೆ ಮೇ ಹಾಗೂ ಜೂನ್ ತಿಂಗಳಿನಲ್ಲಿ ಗಂಡಾಂತರ ಎದುರಾಗಲಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಕಳೆದ 5 ದಿನಗಳಲ್ಲಿ ಸರಾಸರಿ 81 ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ರಾಜ್ಯದಲ್ಲಿ ಉಪ ಸಮುದಾಯಕ್ಕೆ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಡಾಕ್ಟರ್ ಸಿ. ಎನ್. ಮಂಜುನಾಥ್ ಮಾತನಾಡಿದ್ದಾರೆ ಕೇಳಿ..
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!