ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

Suvarna News   | Asianet News
Published : May 21, 2020, 02:09 PM IST

ಲಾಕ್‌ಡೌನ್ ಸಡಿಲಿಸುತ್ತಿದ್ದಂತೆ ಜನರು ಯಾವುದೇ ಅಂಜಿಕೆಯಿಲ್ಲದೇ ರಸ್ತೆಗಿಳಿಯಲಾರಂಭಿಸಿದ್ದಾರೆ. ರಾಜ್ಯಕ್ಕೆ ಮೇ ಹಾಗೂ ಜೂನ್ ತಿಂಗಳಿನಲ್ಲಿ ಗಂಡಾಂತರ ಎದುರಾಗಲಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಬೆಂಗಳೂರು(ಮೇ.21): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಕೊರೋನಾ ಅಪಾಯದ ಹಂತ ತಲುಪಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಲಾಕ್‌ಡೌನ್ ಸಡಿಲಿಸುತ್ತಿದ್ದಂತೆ ಜನರು ಯಾವುದೇ ಅಂಜಿಕೆಯಿಲ್ಲದೇ ರಸ್ತೆಗಿಳಿಯಲಾರಂಭಿಸಿದ್ದಾರೆ. ರಾಜ್ಯಕ್ಕೆ ಮೇ ಹಾಗೂ ಜೂನ್ ತಿಂಗಳಿನಲ್ಲಿ ಗಂಡಾಂತರ ಎದುರಾಗಲಿದೆಯಾ ಎನ್ನುವ ಅನುಮಾನ ಶುರುವಾಗಿದೆ.

ಕಳೆದ 5 ದಿನಗಳಲ್ಲಿ ಸರಾಸರಿ 81 ಕೊರೋನಾ ಕೇಸ್‌ಗಳು ಪತ್ತೆಯಾಗುತ್ತಿವೆ. ರಾಜ್ಯದಲ್ಲಿ ಉಪ ಸಮುದಾಯಕ್ಕೆ ಹರಡುವ ಭೀತಿ ಎದುರಾಗಿದೆ. ಈ ಬಗ್ಗೆ ಡಾಕ್ಟರ್ ಸಿ. ಎನ್. ಮಂಜುನಾಥ್ ಮಾತನಾಡಿದ್ದಾರೆ ಕೇಳಿ..
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!